Skip to main content

ಗೋವು ರಾಷ್ಟ್ರೀಯ ಸಂಪತ್ತು


 ★ ಗೋವಿನ ಒಂದು ಚಮಚ ತುಪ್ಪವನ್ನು ಬೆಂಕಿಗೆ ಸುರಿದಾಗ ಸುಮಾರು ಒಂದು ಟನ್ನುಗಳಷ್ಟು ಆಮ್ಲಜನಕ ಬಿಡುಗಡೆಯಾಗುತ್ತೆ !!.

★ ಗೋವಿಗೆ ವಿಷವನ್ನು ಸತತ 90 ದಿನಗಳವರೆವಿಗೂ ನೀಡುತ್ತಾ ಬಂದರೂ ಅದರ ಹಾಲಿನಲ್ಲಿ ವಿಷದ ಪ್ರಮಾಣ ಕಿಂಚಿತ್ತೂ ಇರುವುದಿಲ್ಲ...

ದೇಶ ಕಂಡ ಅತೀ ದೊಡ್ಡ ದುರಂತ "ಭೋಪಾಲ್ ಅನಿಲ ದುರಂತ" ನೀವು ಕೇಳಿರಬಹುದು. ಆ ದುರಂತ ಆದಾಗ ಸುಮಾರು 10 ಕಿ.ಮೀ ವರೆಗೆ ವಾಸವಿದ್ದ ಎಲ್ಲ ಜನರು ಸಾವೀಗಿಡಾದರು. ಆದರೆ ಕೇವಲ 1 ಕಿ.ಮೀ ದೂರವಿದ್ದ 4 ಬ್ರಾಹ್ಮಣ ಕುಟುಂಬಕ್ಕೆ ಏನೂ ಆಗಿರಲಿಲ್ಲ. ಇದರಿಂದ ಆಶ್ಚರ್ಯ ಚಕಿತರಾದರು ಸಂಶೋಧಕರು ಅವರ ಮನೆಯನ್ನು ಅಧ್ಯಯನ ನಡೆಸಿದಾಗ ಅವರ ಮನೆಯಲ್ಲಿ ದಿನ ನಿತ್ಯ 2 ಹೊತ್ತು "ಅಗ್ನಿ ಹೋತ್ರ" ಹೋಮ ಮಾಡುತ್ತಿದ್ದಾರೆಂದು ತಿಳಿಯಿತು. ಇದನ್ನು ತಿಳಿದ ಸಂಶೋಧಕರು ಬೇರೆ ಕಡೆ ರೋಗಿಗಳ ಮೇಲೆ ಪ್ರಯೋಗ ಮಾಡಿದಾಗ ಅವರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದು ಕಂಡು ಬಂತು.

H I V ಪೀಡಿತ ಮಕ್ಕಳಿಗಾಗಿ ಮೈಸೂರಲ್ಲಿ ಒಂದು ಶಾಲೆ ಇದೆ. ಇದರ ಸ್ಥಾಪಕರಾದ ರಾಮದಾಸ್ (ಮಾಜಿ ಶಾಸಕರು) ತಮ್ಮ ವಿದ್ಯಾರ್ಥಿಗಳ ಮೇಲೆ ಇದರ ಪ್ರಯೋಗ ಮಾಡಿದರು . ಆಗ ಇಲ್ಲಿನ ಮಕ್ಕಳಲ್ಲೂ ಸಹ ರೋಗ ನಿರೋಧಕ ಶಕ್ತಿ ಹೆಚ್ಚಾಗಿತ್ತು.

"ಅಗ್ನಿ ಹೋತ್ರ" ದ ವಿಧಾನ ಅಂದರೆ ಸಣ್ಣದಾದ ತಾಮ್ರದ ಹೋಮಕುಂಡಕ್ಕೆ ದನದ ಒಣ ಸಗಣಿ, ದನದ ತುಪ್ಪ ಹಾಕಿ ಅಗ್ನಿ ಸ್ಪರ್ಶ ಮಾಡಬೇಕು. ಇದನ್ನು ಬೆಳಿಗ್ಗೆ ಸೂರ್ಯೋದಯದ ಮೊದಲು, ಸಂಜೆ ಸೂರ್ಯಾಸ್ತದ ನಂತರ ಮಾಡಬೇಕು.

ಈ ಪೂಜೆ, ಹೋಮ, ಹವನ ಅಂದರೆ ಕೆಲವರಿಗೆ ಅಲರ್ಜಿ. ಆದರೆ ಇಲ್ಲಿ ವೈಜ್ಞಾನಿಕವಾಗಿ ಹೇಳುವುದಾದರೆ ತಾಮ್ರ ಬಿಸಿಯಾದಾಗ ಮತ್ತು ಸಗಣಿ, ತುಪ್ಪ ಸುಟ್ಟಾಗ ಬಿಡುಗಡೆಯಾಗುವ ಅನಿಲ ನಮ್ಮ ದೇಹ ಪ್ರವೇಶಿಸಿದಾಗ ನಮ್ಮ ದೇಹದ ನರಗಳೆಲ್ಲ ಶುದ್ಧವಾಗಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ...

ಅಮಿತ್ ವೈದ್ಯ, ಇವರು ಅಮೇರಿಕಾದಲ್ಲಿ ನೆಲೆ ನಿಂತ ಭಾರತದ ಉದ್ಯಮಿ. ಇವರ ತಂದೆ ತಾಯಿ ಇಬ್ಬರು ಕ್ಯಾನ್ಸರ್ ನಿಂದ ತೀರಿ ಹೋಗುತ್ತಾರೆ. ಕೆಲವು ಸಮಯದಲ್ಲಿ ಅಮಿತ್ ರಿಗೂ ಕ್ಯಾನ್ಸರ್ ಬರುತ್ತದೆ. ವೈದ್ಯರು 6 ತಿಂಗಳ ಕಾಲ ಮಾತ್ರ ಕಾಲಾವಕಾಶ ನೀಡುತ್ತಾರೆ. ತನ್ನ ಕೊನೆಯ ದಿನಗಳನ್ನು ಭಾರತದಲ್ಲಿ ಕಳೆಯಬೇಕೆಂದು ಗುಜರಾತ್ ಗೆ ಬಂದ ಅಮಿತ್, ಒಬ್ಬರ ಪರಿಚಯದ ಮೇಲೆ ಕರ್ನಾಟಕಕ್ಕೆ ಬರುತ್ತಾರೆ. ಇಲ್ಲಿ ಒಂದು ಸಣ್ಣ ಚಿಕಿತ್ಸೆಗೆ ಒಳಪಡುತ್ತಾರೆ. ಕೆಲವೇ ತಿಂಗಳಲ್ಲಿ ಅವರ ಕ್ಯಾನ್ಸರ್ ಮಾಯವಾಗಿಬಿಟ್ಟಿದೆ. ಇಂದು ಬೇರೆಯವರಂತೆ ಆರೋಗ್ಯವಾಗಿ ಬದುಕುತ್ತಿದ್ದಾರೆ. ಅವರ ಮಾಡಿದ ಚಿಕಿತ್ಸೆ ಅಂದರೆ "ಪಂಚಗವ್ಯ ಚಿಕಿತ್ಸೆ".

ಇದೇ ಚಿಕಿತ್ಸೆ ಅನೇಕ ರೋಗಿಗಳ ಮೇಲೆ ಪ್ರಯೋಗ ಮಾಡಿದಾಗ ಅವರಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸಿದೆ. "ಪಂಚಗವ್ಯ" ಅಂದರೆ ಗೋಮೂತ್ರ, ಗೋಸಗಣಿ, ಗೋಹಾಲು, ಗೋತುಪ್ಪ, ಗೋಮೊಸರು ಇವೆಲ್ಲದರ ಮಿಶ್ರಣದಿಂದ ತಯಾರಾಗೋ ಔಷಧಿ.

ಈ ಚಿಕಿತ್ಸೆಯಿಂದ ಗುಣಮುಖರಾದ ಅಮಿತ್ ವೈದ್ಯ ಅವರು ಒಂದು ಇಂಗ್ಲಿಷ್ ಪುಸ್ತಕ ಬರೆದಿದ್ದಾರೆ. ಅ

ಪುಸ್ತಕದ ಕನ್ನಡ ಹೆಸರು "ಒಂದು ದನ ನನ್ನ ಜೀವ ಹೇಗೆ ಕಾಪಾಡಿತು" ಎಂದು.

ದನವನ್ನು ದೇವರೆಂದು ಪೂಜಿಸೋ ಭಾರತೀಯರಾದ ನಮ್ಮಲ್ಲಿ ಎಷ್ಟೋ ಜನಕ್ಕೆ ಇದರ ಮಾಹಿತಿ ಇಲ್ಲ.

ಎಷ್ಟೋ ಕಾಯಿಲೆಗಳಿಗೆ ಮೀನಿನಿಂದ ಔಷಧ ತಯಾರಿಸುತ್ತಾರೆ. ಮೀನು ತಿನ್ನದವರು ಔಷಧ ಮುಖಾಂತರ ಆದರು ತಿನ್ನಲೆ ಬೇಕು.

ಹಾಗೆಯೆ ವಿದೇಶಗಳಲ್ಲಿ ದನದ ಮೂತ್ರ, ಸಗಣಿ, ಮಾಂಸದಿಂದ ಔಷಧಿ ತಯಾರಿಸಿ ಭಾರತಕ್ಕೆ ಕಳಿಸುತ್ತಾರೆ.ಅದನ್ನು ನಾವು ತಿನ್ನುತ್ತೇವೆ.

ನಮ್ಮ ಮನೆಯಲ್ಲಿರುವ ದನದ ಬಗ್ಗೆ ನಮಗೆ ತಾತ್ಸಾರ. ಇವುಗಳನ್ನು ನಾವು ಸರಿಯಾಗಿ ಉಪಯೋಗಿಸಿಕೊಂಡಿದ್ದರೆ ನಾವು ವಿದೇಶಿ ಕಂಪನಿಯವರ ದನದ ಮಾಂಸದ ಔಷಧಿ ತಿನ್ನುವ ಅವಶ್ಯಕತೆ ಇರುತ್ತಿರಲಿಲ್ಲ.

ದನ ಎಂದು ಚಿನ್ನದ ಮೊಟ್ಟೆ ಇಡುವ ಕೋಳಿ ಇದ್ದ ಹಾಗೆ. ಚಿನ್ನದ ಮೊಟ್ಟೆ ಹಾಗೆ ದನಗಳು ನಮಗೆ ಚಿನ್ನದ ಜೀವನ ನಡೆಸಲು ಬೇಕಾಗುವ ಎಲ್ಲ ಅವಶ್ಯಕತೆಗಳನ್ನು ಕೊಡುತ್ತದೆ. ಆದರೆ ನಾವು ಅತೀ ಆಸೆಯಿಂದ ಕೋಳಿಯ ಹೊಟ್ಟೆ ಸೀಳಿದ ಹಾಗೆ ಧನವನ್ನು ಕಡಿದು ತಿನ್ನುತ್ತೇವೆ. ಇದು ಬೇಕಾ?

ಮನುಷ್ಯನ ದುರಾಸೆಗೆ ಕೊನೆ ಎಲ್ಲಿ.? ನಮ್ಮ ಮನೆಯಲ್ಲಿಯಲ್ಲಿ ಮೆಡಿಕಲ್ ಸೆಂಟರ್ ಇಟ್ಟುಕೊಂಡು ಕಾಯಿಲೆ ಬಂದಾಗ ಇಡೀ ಪ್ರಪಂಚ ಸುತ್ತುತ್ತೇವೆ.

ಕ್ಯಾನ್ಸರ್ ನಿಂದ ಹಿಡಿದು ತಲೆನೋವಿನ ತನಕ 5000 ಕಾಯಿಲೆಗಳಿಗೆ ದನದಲ್ಲಿ ಔಷಧಿ ಇದೆ ಅಂದರೆ ನಂಬಲೇಬೇಕು! !!!!!

ಎಬೋಲಾದಂತಹ ಹೊಸ ಖಾಯಿಲೆ ಇರಲಿ, ಇನ್ನು ಹೊಸದಾಗಿ ಹುಟ್ಟಿ ಯಾವುದೇ ಖಾಯಿಲೆ ಬರಲಿ ಅದಕ್ಕೆ ಗೋವಿನಿಂದ ಔಷಧಿ ಇದೆ.

ದನದ ಮೂತ್ರದ ಬಗ್ಗೆ ಬಹಳ ಬೇಗ ಎಚ್ಚೆತ್ತ ಅಮೇರಿಕಾ, ಭಾರತದಲ್ಲಿರುವ ಗೋಮೂತ್ರದ ಬಗ್ಗೆ "ಪೇಟೆಂಟ್" ಗೆ ಹೋರಾಟ ನಡೆಸುತ್ತಾರೆಂದರೆ, ನಮಗೆ ಇನ್ನು ಯಾವಾಗ ಬುದ್ಧಿ ಬರುತ್ತದೆ?

ಪ್ರಪಂಚದ ಮುಂದುವರಿದ ಕೆಲವು ದೇಶಗಳ ಯುನಿವರ್ಸಿಟಿಗಳಲ್ಲಿ ಇದರ ಬಗ್ಗೆ ಒಂದು ವಿಷಯ ಇದೆ ಅಂದರೆ ನೀವು ನಂಬಲೇಬೇಕು.

ಸ್ವಾತಂತ್ರ್ಯ ಬಂದು 70 ವರ್ಷ ತುಂಬುತ್ತ ಬಂತು. ಇಷ್ಟು ವರ್ಷ ಮಲಗಿದ್ದು ಸಾಕು, ಇನ್ನಾದರು ಎಚ್ಚೆತ್ತು ಕೊಳ್ಳೊಣ.

ನಮಗಲ್ಲದಿದ್ದರು ನಮ್ಮ ಪೀಳಿಗೆಗಾದರೂ ಒಳ್ಳೆಯದಾಗಲಿ. ಮುಂದಿನ ಜನಾಂಗವಾದರೂ ಆರೋಗ್ಯವಂತ ಸಮಾಜವಾಗಲೀ.....

ವಂದೇ ಗೋ ಮಾತರಂ

ಗೋ ರಾಷ್ಟ್ರೀಯ ಸಂಪತ್ತು


Comments

Popular posts from this blog

ಶ್ರೀ ಚಕ್ರ ಮತ್ತು ಅದರ ಮಹಿಮೆ

ಶ್ರೀಚಕ್ರ ಅತ್ಯಂತ ಮಹಿಮಾನ್ವಿತ ಚಕ್ರ. ಅನಂತ, ಅದ್ಭುತ ಸೃಷ್ಟಿಯ ದೈವೀ ತಂತ್ರದ ಚೌಕಟ್ಟು ಸೃಷ್ಟಿಯ ಜನನಿ ಶ್ರೀ ಲಲಿತೆಯ ಮೂರ್ತ ರೂಪದ ರೇಖಾಯಂತ್ರ. ಆದಿ ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿದೇವಿಯ ಸಾತ್ವಿಕ ರೂಪವು ಉಗಮಿಸುವಂತೆ ಮಾಡಿದರು. ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಜೊತೆಗೆ ಶಬ್ಧವನ್ನು ದೃಶ್ಯರೂಪವಾಘಿ ಪರಿವರ್ತಿಸುವ ವಿಜ್ಞಾನ ಶಬ್ಧ ಹಾಗೂ ಕಂಪನಗಳ ಪ್ರಭಾವದ ಅರಿವು ಮೂಡಿಸುತ್ತಿದೆ, ಶ್ರೀಚಕ್ರದ ಮೇಲೆ ಇಟ್ಟ ದೃಷ್ಟಿ ನರಮಂಡಲದಲ್ಲಿ ಉಂಟಾಗುವ ಕಂಪನ ಇಇಜಿಯಲ್ಲಿ (ಎಲೆಕ್ಟ್ರೋ ಎನ್ ಕೆಫಲೋಗ್ರಾಫ್) ಆಲ್ಫಾ ಅಲೆ ಹೊರಡಿಸುತ್ತದೆ. ಧ್ಯಾನ ಸ್ಥಿತಿಯಲ್ಲೂ ಈ ಅಲೆ ನಿಧಾನಗತಿಯಲ್ಲಿ ಹೊರಹೊಮ್ಮುತ್ತದೆ, ಯಾವುದೇ ಇತರ ಚಕ್ರ ವೀಕ್ಷಿಸಿದಾಗ ಇಇಜಿ ಅಲೆಗಳಲ್ಲಿ ಬದಲಾವಣೆ ಕಂಡುಬರುವುದಿಲ್ಲ, ಶಕ್ತಿಯುತ ಅಣು ಕ್ಷಣಗಳಿಂದಾದ ಅಲೆ ವಿದ್ಯುತ್ ಅಯಸ್ಕಾಂತ ಬಲಕಾರಕ ಶಕ್ತಿ ಸಮಾಗಮಕ್ಕೆ ನಾಂದಿ, ಶ್ರೀಚಕ್ರದ ಮೂಲಕ ದಿವ್ಯ ಮಂತ್ರೋಚ್ಚಾರಗಳಿಂದಾದ ಶಬ್ಧ ಬ್ರಹ್ಮ ಶಕ್ತಿ ಇದನ್ನು ಸಾಧಿಸುತ್ತದೆಂದು ಭಾವಿಸಬಹುದು, ಒಂದು ದೃಷ್ಟಿಯಲ್ಲಿ ಆದಿ ಶಂಕರಾಚಾರ್ಯರನ್ನು ಕಣ ಭೌತ ಶಾಸ್ತ್ರದ ಪಿತಾಮಹ ಎನ್ನಬಹುದು. ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನೇ ನಿಗ್ರಹಿಸಿದರು, ಶ್ರೀ ಸೌಂದ...

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ ಅಂದರೆ .. ಎಂಜಲು, ಶಿವನ ನಿರ್ಮಾಲ್ಯ, ವಾಂತಿ, ಹೆಣದ ಬಟ್ಟೆ, ಕಾಗೆಯ ಮಲದಿಂದ ಹುಟ್ಟಿದ್ದು. ಈ ಐದು ಅತ್ಯಂತ ಪವಿತ್ರವಾದವುಗಳು...!! ಎಂದು . ೧. ಉಚ್ಚಿಷ್ಟಮ್ - ಎಂದರೆ ಎಂಜಲು . ಹಾಲು ಕರುವಿನ ಎಂಜಲು. ಹಸುವಿನ ಹಾಲನ್ನು ಕರು ಕುಡಿದು ಹಾಗೇ ಬಿಟ್ಟಿರುತ್ತದೆ . ಆ ಎಂಜಲು ಹಾಲನ್ನೇ ನಾವು ಉಪಯೋಗಿಸುತ್ತೇವೆ. ಕರುವಿನಿಂದ ಎಂಜಲಾದ ಹಾಲು ದೇವರಿಗೆ , ಪಂಚಾಮೃತಾಭಿಷೇಕಕ್ಕೆ ಬೇಕಾದ ಅತ್ಯಂತ ಪವಿತ್ರ ವಸ್ತು. ೨. ಶಿವನಿರ್ಮಾಲ್ಯಮ್ - ಎಂದರೆ ಶಿವನ ಜಟೆಯಿಂದ ಹೊರಗೆ ಬಂದ ಗಂಗೆ . ಗಂಗಾ ನದಿ ಸ್ವರ್ಗಲೋಕದಿಂದ ಭೂಲೋಕಕ್ಕೆ ಬರುವಾಗ ಅಹಂಕಾರದಿಂದ ಬರುತ್ತಿದ್ದಳು . ಆಗ ಗಂಗೆಯ ಗರ್ವವನ್ನು ದಮನ ಮಾಡುವುದಕ್ಕಾಗಿ ಪರಶಿವನು ಆ ಗಂಗೆಯನ್ನು ತನ್ನ ಜಟೆಯ ಮಧ್ಯೆ ಕಟ್ಟಿಹಾಕಿಬಿಟ್ಟ.  ಅನಂತರ ಆ ಜಟೆಯಿ೦ದ ಗಂಗಾನದಿಯನ್ನು ಹೊರಕೆ ಹಾಕಿದ.  ಶಿವನ ಜಟೆಯಲ್ಲಿದ್ದು ಅಲ್ಲಿಂದ ಮುಕ್ತಳಾದ್ದರಿಂದ ಗಂಗಾನದಿಯು ಶಿವನ ನಿರ್ಮಾಲ್ಯವಾಯಿತು.  ಆದರೂ ಈ ಗಂಗೆಯು ಪವಿತ್ರ. ೩. ವಮನಮ್ - ಎಂದರೆ ವಾಂತಿ . ಜೇನುತುಪ್ಪ . ಜೇನುಹುಳುಗಳು ಬೇರೆಬೇರೆಯ ಗಿಡಮರಗಳಿಂದ ಮಕರಂದವನ್ನು ಬಾಯಲ್ಲಿ ಹಿಡಿದು ತಂದು,  ಬಾಯಿಂದಲೇ ಆ ಮಕರಂದವನ್ನು ಗೂಡಿನಲ್ಲಿ ಇಟ್ಟಿರುತ್ತವೆ.  ಅದೇ ಜೇನು ತುಪ್ಪ.  ಇದು ಜೇನುಹುಳುಗಳ ವಮನ. ಆದರೆ ಜೇನು...

ಶ್ರೀ ದಕ್ಷಿಣ ಕಾಳಿ ಮಹಾತ್ಮೆ

ಶ್ರೀ ದಕ್ಷಿಣ ಕಾಳಿ ಮಹಾತ್ಮೆ( ದಶಮಹಾ ವಿದ್ಯೆಯ ಮೊದಲ ಸಾಧನೆ) ದೇವಾದಿ ದೇವತೆಗಳೆಲ್ಲರೂ ಸೇರಿ ಕೈಲಾಸದಲ್ಲಿ ಪಾರ್ವತಿ ಪರಮೇಶ್ವರರನ್ನು ಸ್ತುತಿಸುತ್ತಿದ್ದರು. ತುಂಬುರು ನಾರದರು ವೀಣೆಯನ್ನು ನುಡಿಸುತ್ತಾ  ನಂದಿಯು ಮೃದಂಗ ವಾದ್ಯ ನುಡಿಸಿ ತಿಲೊತ ಮಾದಿಗಳು ನರ್ತನ ಮಾಡುತ್ತಾ ಸನಕಾದಿ ಋಷಿಗಳು ವೇದ ಮಂತ್ರ ಪಾರಾಯಣ ಮಾಡುತ್ತಾ ರಾಕ್ಷಸರು ಪರಶಿವನ ಮಂತ್ರವನ್ನು ಜಪಿಸುತ್ತ ಅಷ್ಟದಿಕ್ಪಾಲಕರು ಸ್ವಾಮಿಯ ಸೇವೆಯನ್ನು ಯಥೋಚಿತವಾಗಿ ಮಾಡುತ್ತಾ ಬೃಂಗಿ ರಿಟಾಧಿಗಳು ಸುಶ್ರಾವ್ಯವಾಗಿ ಸಾಮಗಾನ ಮಾಡುತ್ತಿದ್ದರು . ಅಂತಹ ವಿಜ್ರಂಭನೆ ನಡೆಯುತ್ತಿರುವಾಗ ಭೂಲೋಕದಿಂದ ಬಂದ ನಾರದರು ಕೈಲಾಸದಲ್ಲಿ ಶಿವನನ್ನು ಕಂಡು ವಂದಿಸಿದರು. ಶಿವನು ಅವರಿಗೆ ಅಘ್ಯಾದಿಗಳನ್ನು ಕೊಟ್ಟು ಆಸನದಲ್ಲಿ ಕೂರಿಸಿ ಸತ್ಕರಿಸಿದನು ಸಂತುಷ್ಟರಾದ ನಾರದರು ಪರಶಿವನನ್ನು ಕೊಂಡಾಡಿದರು ಅವರು ಸ್ವಲ್ಪ ಅಸಮಾಧಾನ ತೋರಿದ್ಂತಿದ್ದರು . ಆಗ ಶಿವನು ನಾರದನನ್ನು ಕುರಿತು ಬ್ರಹ್ಮರ್ಷಿಗಳೆ ತಾವು ಈ ರೀತಿ ಅಸಮಾಧಾನ ಪಟ್ಟಿರುವುದಕ್ಕೆ ಕಾರಣವೇನು ಎಂದು ಒತ್ತಾಯಿಸಿ ಕೇಳಿದನು. ಆಗ ನಾರದರು ಸ್ವಲ್ಪ ತಲೆ ಬಗ್ಗಿಸಿ ದೇವ ದೇವ ಪ್ರಪಂಚದಲ್ಲೆಲ್ಲಾ ಇನ್ನ ಕೀರ್ತಿ ಭಜನೆ ಆರಾಧನೆಗಳು ವಿಶೇಷವಾಗಿ ನಡೆಯುತ್ತಿದೆ ನಾನು ಕೂಡ ಅದನ್ನು ನೋಡಿ ತೃಪ್ತಿ ಪಟ್ಟೆನು. ಅಂತಹ ಸಮಯದಲ್ಲಿ ನಿಮ್ಮನ್ನೇ ದಿಕ್ಕರಿಸಿದ ಒಂದು ಅವಕಾಶವನ್ನು ನಾನು ನೋಡಿ ಬಂದೆನು ಎಂದು ಹೇಳಿ ತಲೆ ತಗ್ಗಿಸಿದರು. ಶಿವನು ಬಲತ್ಕಾರವಾಗಿ ನ...